September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya
error: Content is protected !!