22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!