23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

:

ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು.

ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ ಪುರುಷ ಕಟ್ಟುವುದು ಆಚರಿಸಲ್ಪಡುವುದಾಗಿದ್ದು ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿದ್ದು ಮೂರು ಅಥವಾ ಐದು ದಿವಸ ಕದ್ರಿ ದೇವರ ಹೆಸರಿನಲ್ಲಿ ದೇವರು ಸಹಿತ ವಿವಿಧ ವೇಷಗಳೊಂದಿಗೆ ಗ್ರಾಮದ ಮನೆ ಮನೆಗಳಿಗೆ ತೆರಳಿ ಹರಕೆ-ಕಾಣಿಕೆ ಸ್ವೀಕರಿಸಿ ಸುಮಾರು 30ರಿಂದ 75 ಮಂದಿಯ ತಂಡ ದಿಮಿಸೋಲೆ ಹಾಕುತ್ತಾ ಬಹು ವಿಜೃಂಭಣೆ ಕಟ್ಟು ಕಟ್ಟಲೆಯಂತೆ ನಡೆದು ಬಳಿಕ ದಿನ ನಿಗದಿಗೊಳಿಸಿ ರಾಶಿ ಪೂಜೆ ಮಾಡಿ ಪ್ರಸಾದ ಹಂಚುವ ಕಾರ್‍ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ. ಸದಾಶಿವ ಹೆಗ್ಡೆ , ವಸಂತ ಪಡೀಲ್, ಅಮ್ಮಿ ಪೂಜಾರಿ, ಸಂದೀಪ್ ಬೀಜದಡಿ, ಸುಂದರ ಬಂಗೇರ, ದಿನೇಶ್ ಕೋಟ್ಯಾನ್, ಪ್ರಶಾಂತ್ ಮಲ್ಲರಡ್ಡ, ಶಶಿಧರ ಆಚಾರ್ಯ, ಮತ್ತಿತರರು ರಾಶಿ ಪೂಜಾ ವಿಧಿ ನಡೆಸಿ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
error: Content is protected !!