April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya
error: Content is protected !!