July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!