September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya
error: Content is protected !!