25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

ಬಂದಾರು : ಸರಕಾರಿ ಶಾಲೆಯ ಅಡಿಕೆ ತೋಟದಲ್ಲಿ ಒಂದೇ ವರ್ಷದ ಅಡಿಕೆ ಸಸಿಯೊಂದರಲ್ಲಿ ಕಾಂಡದ ತುದಿಯ ಗರಿಗಳ ಮಧ್ಯ ಭಾಗದಲ್ಲಿ ಚೊಚ್ಚಲ ಹಿಂಗಾರ ಮೂಡಿದ ಪ್ರಕೃತಿ ವೈಚಿತ್ರ್ಯವೊಂದು ಬಂದಾರು ಬಳಿ ಕಂಡು ಬಂದಿದೆ.

ಹೌದು, ಬೆಳ್ತಂಗಡಿ ತಾಲೂಕು ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಒಂದು ವರ್ಷದ ಮಂಗಳ ತಳಿಯ ಅಡಿಕೆ ತೋಟದ ಅಡಿಕೆ ಸಸಿಯೊಂದರಲ್ಲಿ ಗರಿ ಮೂಡುವ ಕಾಂಡದ ತುದಿಯಲ್ಲಿ ಹೊಚ್ಚ ಹೊಸ ಹಿಂಗಾರವೇ ಚಿಗುರಿ ಅರಳಿದೆ. ಇದೀಗ ಕಡಲೆ ಕಾಳಿನ ಗಾತ್ರದಲ್ಲಿ ಎಳೆ ಅಡಿಕೆ ಕಾಯಿಯೂ ಬೆಳೆಯುತ್ತಿದೆ.ನೆಟ್ಟ ಒಂದೇ ವರ್ಷಕ್ಕೆ ಅಡಿಕೆ ಸಸಿಯಲ್ಲಿ ಕಂಡು ಬಂದ ಈ ಪ್ರಕೃತಿ ವೈಚಿತ್ರ್ಯದ ಬಗ್ಗೆ ಕುತೂಹಲ ಮೂಡಿದ್ದು ಹಿಂಗಾರದ ಮುಂದಿನ ಬೆಳವಣಿಗೆ ಬಗ್ಗೆ ಕಾತರದಿಂದ ಕಾಯುವಂತಾಗಿದೆ.

ಅಚುಶ್ರೀ ಬಾಂಗೇರು.

Related posts

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!