April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya
error: Content is protected !!