July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya
error: Content is protected !!