25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya
error: Content is protected !!