23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya
error: Content is protected !!