ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

Suddi Udaya

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!