July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya
error: Content is protected !!