22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ ಅವರನ್ನು ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ. ಬಂಗೇರ ನೇಮಕಗೊಳಿಸಿದ್ದಾರೆ.


ಲೋಕೇಶ್ ಗೌಡ ಅವರು ಕೊಯ್ಯೂರು ಗ್ರಾಮದ ಪಾಂಬೇಲು ನಿವಾಸಿಯಾಗಿದ್ದು, ಹಲವಾರು ಸಂಘ- ಸಂಸ್ಥೆಗಳಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!