25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

:

ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು.

ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ ಪುರುಷ ಕಟ್ಟುವುದು ಆಚರಿಸಲ್ಪಡುವುದಾಗಿದ್ದು ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿದ್ದು ಮೂರು ಅಥವಾ ಐದು ದಿವಸ ಕದ್ರಿ ದೇವರ ಹೆಸರಿನಲ್ಲಿ ದೇವರು ಸಹಿತ ವಿವಿಧ ವೇಷಗಳೊಂದಿಗೆ ಗ್ರಾಮದ ಮನೆ ಮನೆಗಳಿಗೆ ತೆರಳಿ ಹರಕೆ-ಕಾಣಿಕೆ ಸ್ವೀಕರಿಸಿ ಸುಮಾರು 30ರಿಂದ 75 ಮಂದಿಯ ತಂಡ ದಿಮಿಸೋಲೆ ಹಾಕುತ್ತಾ ಬಹು ವಿಜೃಂಭಣೆ ಕಟ್ಟು ಕಟ್ಟಲೆಯಂತೆ ನಡೆದು ಬಳಿಕ ದಿನ ನಿಗದಿಗೊಳಿಸಿ ರಾಶಿ ಪೂಜೆ ಮಾಡಿ ಪ್ರಸಾದ ಹಂಚುವ ಕಾರ್‍ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ. ಸದಾಶಿವ ಹೆಗ್ಡೆ , ವಸಂತ ಪಡೀಲ್, ಅಮ್ಮಿ ಪೂಜಾರಿ, ಸಂದೀಪ್ ಬೀಜದಡಿ, ಸುಂದರ ಬಂಗೇರ, ದಿನೇಶ್ ಕೋಟ್ಯಾನ್, ಪ್ರಶಾಂತ್ ಮಲ್ಲರಡ್ಡ, ಶಶಿಧರ ಆಚಾರ್ಯ, ಮತ್ತಿತರರು ರಾಶಿ ಪೂಜಾ ವಿಧಿ ನಡೆಸಿ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya
error: Content is protected !!