25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

:

ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು.

ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ ಪುರುಷ ಕಟ್ಟುವುದು ಆಚರಿಸಲ್ಪಡುವುದಾಗಿದ್ದು ಕಳೆದ ನಾಲ್ಕು ದಶಕಗಳಿಂದ ನಡೆಯುತ್ತಿದ್ದು ಮೂರು ಅಥವಾ ಐದು ದಿವಸ ಕದ್ರಿ ದೇವರ ಹೆಸರಿನಲ್ಲಿ ದೇವರು ಸಹಿತ ವಿವಿಧ ವೇಷಗಳೊಂದಿಗೆ ಗ್ರಾಮದ ಮನೆ ಮನೆಗಳಿಗೆ ತೆರಳಿ ಹರಕೆ-ಕಾಣಿಕೆ ಸ್ವೀಕರಿಸಿ ಸುಮಾರು 30ರಿಂದ 75 ಮಂದಿಯ ತಂಡ ದಿಮಿಸೋಲೆ ಹಾಕುತ್ತಾ ಬಹು ವಿಜೃಂಭಣೆ ಕಟ್ಟು ಕಟ್ಟಲೆಯಂತೆ ನಡೆದು ಬಳಿಕ ದಿನ ನಿಗದಿಗೊಳಿಸಿ ರಾಶಿ ಪೂಜೆ ಮಾಡಿ ಪ್ರಸಾದ ಹಂಚುವ ಕಾರ್‍ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ. ಸದಾಶಿವ ಹೆಗ್ಡೆ , ವಸಂತ ಪಡೀಲ್, ಅಮ್ಮಿ ಪೂಜಾರಿ, ಸಂದೀಪ್ ಬೀಜದಡಿ, ಸುಂದರ ಬಂಗೇರ, ದಿನೇಶ್ ಕೋಟ್ಯಾನ್, ಪ್ರಶಾಂತ್ ಮಲ್ಲರಡ್ಡ, ಶಶಿಧರ ಆಚಾರ್ಯ, ಮತ್ತಿತರರು ರಾಶಿ ಪೂಜಾ ವಿಧಿ ನಡೆಸಿ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya
error: Content is protected !!