30.9 C
ಪುತ್ತೂರು, ಬೆಳ್ತಂಗಡಿ
April 5, 2025
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಬೆಳಿಗ್ಗೆ ವೈದಿಕ ವಿಧಿ ವಿಧಾನಗಳು ಪ್ರಾರಂಭಗೊಂಡು. ದೇವರಿಗೆ ವಿಶೇಷ ಪೂಜೆ ನೇರವೇರಿಸಲಾಯಿತು. ಬಳಂಜ,ನಾಲ್ಕೂರು ಗ್ರಾಮದಿಂದ ಆಗಮಿಸಿದ ಹಸಿರುವಾಣಿ ಹೊರೆಕಾಣಿಕೆಯನ್ನು ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಉಗ್ರಾಹ್ನ ಮುಹೂರ್ತದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನಿಟ್ಟಡ್ಕ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭಕೋರಿದರು.

ತೋರಣ ಮುಹೂರ್ತ ನೇರವೇರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ‌ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ