ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿ ಮಾಹಿತಿ ನೀಡಿದರು.

ತರಬೇತಿ ಕಾರ್ಯಗಾರವನ್ನು ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಮಹಮ್ಮದ್ ನವಾಜ್ ಮತ್ತು ಕಾಂಗ್ರೆಸ್ ಪಕ್ಷದ ತಾಂತ್ರಿಕ ನಿರ್ವಾಹಕರಾದ ರವೀಂದ್ರ ನಾಯಕ್ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ಣ,ಕೆ.ಎಮ್ ನಾಗೇಶ್ ಕುಮಾರ್ ಗೌಡ,ಬೆಳ್ತಂಗಡಿ ಹಾಗೂ ಪಕ್ಷದ ಪ್ರಮುಖರು ಬೂತ್ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Leave a Comment

error: Content is protected !!