July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಬೆಳಿಗ್ಗೆ ವೈದಿಕ ವಿಧಿ ವಿಧಾನಗಳು ಪ್ರಾರಂಭಗೊಂಡು. ದೇವರಿಗೆ ವಿಶೇಷ ಪೂಜೆ ನೇರವೇರಿಸಲಾಯಿತು. ಬಳಂಜ,ನಾಲ್ಕೂರು ಗ್ರಾಮದಿಂದ ಆಗಮಿಸಿದ ಹಸಿರುವಾಣಿ ಹೊರೆಕಾಣಿಕೆಯನ್ನು ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಉಗ್ರಾಹ್ನ ಮುಹೂರ್ತದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನಿಟ್ಟಡ್ಕ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭಕೋರಿದರು.

ತೋರಣ ಮುಹೂರ್ತ ನೇರವೇರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ‌ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!