23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿ ಮಾಹಿತಿ ನೀಡಿದರು.

ತರಬೇತಿ ಕಾರ್ಯಗಾರವನ್ನು ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಮಹಮ್ಮದ್ ನವಾಜ್ ಮತ್ತು ಕಾಂಗ್ರೆಸ್ ಪಕ್ಷದ ತಾಂತ್ರಿಕ ನಿರ್ವಾಹಕರಾದ ರವೀಂದ್ರ ನಾಯಕ್ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ಣ,ಕೆ.ಎಮ್ ನಾಗೇಶ್ ಕುಮಾರ್ ಗೌಡ,ಬೆಳ್ತಂಗಡಿ ಹಾಗೂ ಪಕ್ಷದ ಪ್ರಮುಖರು ಬೂತ್ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!