30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿ ಮಾಹಿತಿ ನೀಡಿದರು.

ತರಬೇತಿ ಕಾರ್ಯಗಾರವನ್ನು ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಮಹಮ್ಮದ್ ನವಾಜ್ ಮತ್ತು ಕಾಂಗ್ರೆಸ್ ಪಕ್ಷದ ತಾಂತ್ರಿಕ ನಿರ್ವಾಹಕರಾದ ರವೀಂದ್ರ ನಾಯಕ್ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ಣ,ಕೆ.ಎಮ್ ನಾಗೇಶ್ ಕುಮಾರ್ ಗೌಡ,ಬೆಳ್ತಂಗಡಿ ಹಾಗೂ ಪಕ್ಷದ ಪ್ರಮುಖರು ಬೂತ್ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya
error: Content is protected !!