30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ರವರು ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ ಜವಾಬ್ದಾರಿಯುತ ಶ್ರೇಷ್ಠ ನಾಗರಿಕ ಪ್ರಶಸ್ತಿ ವಿಭಾಗದ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಇತ್ತೀಚೆಗೆ ಕೇರಳದ ಕಣ್ಣೂರಿನಲ್ಲಿ ಜರುಗಿದ, ರಾಷ್ಟ್ರೀಯ ಆಡಳಿತ ಸಮಿತಿಯ ಸಮಾವೇಶದಲ್ಲಿ ಪದಗ್ರಹಣ ಕೈಗೊಂಡರು.

ಇವರು ದ.ಕ ಜಿಲ್ಲಾ ರಾಮಕ್ಷತ್ರೀಯ ಸಂಘಗಳ ಒಕ್ಕೂಟದ ಸ್ಥಾಪಕಾಧ್ಯಕ್ಷ, ಉಜಿರೆಯ ಧ.ಮಂ. ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷ, ಛೇಂಬರ್‍ ಆಫ್ ಕಾಮರ್ಸ್ ಬೆಳ್ತಂಗಡಿ, ರೆಡ್ ಕ್ರಾಸ್ ಸಂಸ್ಥೆಯ ಸ್ಥಾಪಕರು, ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗೂ ರಾಮಕ್ಷತ್ರೀಯ ಸಂಘ, ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ನ ಮಾಲಕರಾಗಿದ್ದಾರೆ.

Related posts

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ

Suddi Udaya
error: Content is protected !!