ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ರವರು ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ ಜವಾಬ್ದಾರಿಯುತ ಶ್ರೇಷ್ಠ ನಾಗರಿಕ ಪ್ರಶಸ್ತಿ ವಿಭಾಗದ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಇತ್ತೀಚೆಗೆ ಕೇರಳದ ಕಣ್ಣೂರಿನಲ್ಲಿ ಜರುಗಿದ, ರಾಷ್ಟ್ರೀಯ ಆಡಳಿತ ಸಮಿತಿಯ ಸಮಾವೇಶದಲ್ಲಿ ಪದಗ್ರಹಣ ಕೈಗೊಂಡರು.

ಇವರು ದ.ಕ ಜಿಲ್ಲಾ ರಾಮಕ್ಷತ್ರೀಯ ಸಂಘಗಳ ಒಕ್ಕೂಟದ ಸ್ಥಾಪಕಾಧ್ಯಕ್ಷ, ಉಜಿರೆಯ ಧ.ಮಂ. ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷ, ಛೇಂಬರ್‍ ಆಫ್ ಕಾಮರ್ಸ್ ಬೆಳ್ತಂಗಡಿ, ರೆಡ್ ಕ್ರಾಸ್ ಸಂಸ್ಥೆಯ ಸ್ಥಾಪಕರು, ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗೂ ರಾಮಕ್ಷತ್ರೀಯ ಸಂಘ, ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ನ ಮಾಲಕರಾಗಿದ್ದಾರೆ.

Related posts

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ :ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾ ಕೂಟ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya
error: Content is protected !!