July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ಪ್ರಸ್ತುತಪಡಿಸುವ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್‌ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ ಚಿಲಿಪಿಲಿ -2024 ಉಜಿರೆ ಅನುಗ್ರಹ ಪ್ರೈಮರಿ ಶಾಲೆ ಸಭಾಂಗಣದಲ್ಲಿ ಎ.10 ರಿಂದ 19 ರ ವರೆಗೆ ನಡೆಯಲಿದೆ

ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವ.ಫಾ.ಜೇಮ್ಸ್ ಡಿಸೋಜಾ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು..

ಮುಖ್ಯ ಅತಿಥಿಗಳಾಗಿ ಅಗಮಿಸಿದ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ವ.ಫಾ.ವಿಜಯ್ ಲೋಬೋ ರವರು ಬೇಸಿಗೆ ಶಿಬಿರಕ್ಕೆ ಆಗಮಿಸಿದ ಮಕ್ಕಳಿಗೆ ಶುಭಹಾರೈಸಿದರು.

ಮಹಿಳಾ ಮಂಡಲದ ಸದಸ್ಯೆ ಮಮತ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿದರು. ಭವ್ಯಶ್ರೀ ನಿರೂಪಿಸಿ, ಗಾಯತ್ರಿ ಶ್ರೀಧರ್ ರವರ ಧನ್ಯವಾದವಿತ್ತರು. ಮಹಿಳಾ ಮಂಡಲದ ಸದಸ್ಯರು, ಶಿಬಿರಾರ್ಥಿಗಳು, ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.

Related posts

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya
error: Content is protected !!