ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ಪ್ರಸ್ತುತಪಡಿಸುವ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್‌ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ ಚಿಲಿಪಿಲಿ -2024 ಉಜಿರೆ ಅನುಗ್ರಹ ಪ್ರೈಮರಿ ಶಾಲೆ ಸಭಾಂಗಣದಲ್ಲಿ ಎ.10 ರಿಂದ 19 ರ ವರೆಗೆ ನಡೆಯಲಿದೆ

ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವ.ಫಾ.ಜೇಮ್ಸ್ ಡಿಸೋಜಾ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು..

ಮುಖ್ಯ ಅತಿಥಿಗಳಾಗಿ ಅಗಮಿಸಿದ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ವ.ಫಾ.ವಿಜಯ್ ಲೋಬೋ ರವರು ಬೇಸಿಗೆ ಶಿಬಿರಕ್ಕೆ ಆಗಮಿಸಿದ ಮಕ್ಕಳಿಗೆ ಶುಭಹಾರೈಸಿದರು.

ಮಹಿಳಾ ಮಂಡಲದ ಸದಸ್ಯೆ ಮಮತ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿದರು. ಭವ್ಯಶ್ರೀ ನಿರೂಪಿಸಿ, ಗಾಯತ್ರಿ ಶ್ರೀಧರ್ ರವರ ಧನ್ಯವಾದವಿತ್ತರು. ಮಹಿಳಾ ಮಂಡಲದ ಸದಸ್ಯರು, ಶಿಬಿರಾರ್ಥಿಗಳು, ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.

Related posts

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುವೆಟ್ಟು ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ: ರೂ. 24 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya
error: Content is protected !!