July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

ವಿಶ್ವದೆಲ್ಲೆಡೆ ರಂಝಾನ್ ಹಬ್ಬದ ಆಚರಣೆಯಲ್ಲಿರುವಾಗ ಉಳ್ತೂರಿನಲ್ಲಿ ಕೂಡಾ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಆಚರಿಸಿದರು,

ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ ನೇತೃತ್ವ ನೀಡಿದರು. ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ ಉಳ್ತೂರು ಸೇರಿದಂತೆ ಹಲವರು ಭಾಗವಹಿಸಿದ್ದರು.

  • ವರದಿ- ಹೆಚ್ ಮಹಮ್ಮದ್

Related posts

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಜೂ.27: ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ- ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya
error: Content is protected !!