23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

ವಿಶ್ವದೆಲ್ಲೆಡೆ ರಂಝಾನ್ ಹಬ್ಬದ ಆಚರಣೆಯಲ್ಲಿರುವಾಗ ಉಳ್ತೂರಿನಲ್ಲಿ ಕೂಡಾ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಆಚರಿಸಿದರು,

ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ ನೇತೃತ್ವ ನೀಡಿದರು. ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ ಉಳ್ತೂರು ಸೇರಿದಂತೆ ಹಲವರು ಭಾಗವಹಿಸಿದ್ದರು.

  • ವರದಿ- ಹೆಚ್ ಮಹಮ್ಮದ್

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya
error: Content is protected !!