July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ಕಾಜೂರ್ ತಂಙಳ್ ಈದ್ ನಮಾಜ್ ಗೆ ನೇತೃತ್ವ ನೀಡಿ ದುಆ ನೆರವೇರಿಸಿ ಆಶೀರ್ವಚನ ಮಾಡಿದರು.


ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್ ಕಾಜೂರ್, ಕೋಶಾಧಿಕಾರಿ ಮೊಹಮ್ಮದ್ ಕಮಾಲ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ಬದ್ರುದ್ದೀನ್ ಕಾಜೂರ್ ಮತ್ತು ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು , ಪಂಚಾಯತ್ ಸದಸ್ಯರಾದ ಕೆ ಯು ಮೊಹಮ್ಮದ್ ,ಕಬೀರ್ ಪಾದೇಗುತ್ತು ಹಾಗು ಮುಂತಾದ ಅನೇಕ ಗಣ್ಯರು ಊರ ಹಿರಿಯರು, ಕಿರಿಯರು, ಉಲಮಾ ಉಮರ ನಾಯಕರು ಜಮಾತ್ ಬಾಂಧವರು ಭಾಗವಹಿಸಿದ್ದರು.

Related posts

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya
error: Content is protected !!