September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ಕಾಜೂರ್ ತಂಙಳ್ ಈದ್ ನಮಾಜ್ ಗೆ ನೇತೃತ್ವ ನೀಡಿ ದುಆ ನೆರವೇರಿಸಿ ಆಶೀರ್ವಚನ ಮಾಡಿದರು.


ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್ ಕಾಜೂರ್, ಕೋಶಾಧಿಕಾರಿ ಮೊಹಮ್ಮದ್ ಕಮಾಲ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ಬದ್ರುದ್ದೀನ್ ಕಾಜೂರ್ ಮತ್ತು ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು , ಪಂಚಾಯತ್ ಸದಸ್ಯರಾದ ಕೆ ಯು ಮೊಹಮ್ಮದ್ ,ಕಬೀರ್ ಪಾದೇಗುತ್ತು ಹಾಗು ಮುಂತಾದ ಅನೇಕ ಗಣ್ಯರು ಊರ ಹಿರಿಯರು, ಕಿರಿಯರು, ಉಲಮಾ ಉಮರ ನಾಯಕರು ಜಮಾತ್ ಬಾಂಧವರು ಭಾಗವಹಿಸಿದ್ದರು.

Related posts

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!