25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

ಕುವೆಟ್ಟು : ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ವಿಜ್ರಂಭಣೆಯಿಂದ : ಎ.9ರಂದು ಜರಗಿತು.

ಸಂಜೆ ಮಠ ಮನೆಯಿಂದ ದೈವದ ಭಂಡಾರ ಸುಡುಮದ್ದಿನ ಪ್ರದರ್ಶನದೊಂದಿಗೆ ಮೆರವಣಿಗೆ ಬಂದು ಭಕ್ತರಿಗೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ರಘುರಾಮ ಭಟ್ ಅಸ್ರಣ್ಣರು ಮಠ ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡು ಮನೆ, ಮೋಹನ ಭಟ್ ಮೈರಾರು, ಅನುವಂಶಿಕ ಆಡಳಿತ ಮೋಕ್ತಸರರು, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya
error: Content is protected !!