25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

ಕುವೆಟ್ಟು : ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ವಿಜ್ರಂಭಣೆಯಿಂದ : ಎ.9ರಂದು ಜರಗಿತು.

ಸಂಜೆ ಮಠ ಮನೆಯಿಂದ ದೈವದ ಭಂಡಾರ ಸುಡುಮದ್ದಿನ ಪ್ರದರ್ಶನದೊಂದಿಗೆ ಮೆರವಣಿಗೆ ಬಂದು ಭಕ್ತರಿಗೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ರಘುರಾಮ ಭಟ್ ಅಸ್ರಣ್ಣರು ಮಠ ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡು ಮನೆ, ಮೋಹನ ಭಟ್ ಮೈರಾರು, ಅನುವಂಶಿಕ ಆಡಳಿತ ಮೋಕ್ತಸರರು, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya
error: Content is protected !!