25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 493 ವಿದ್ಯಾರ್ಥಿಗಳಲ್ಲಿ 484 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು ಶಾಲೆಗೆ ಶೇ.98.17 ಫಲಿತಾಂಶ ಬಂದಿದೆ.

190 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 280 ವಿದ್ಯಾರ್ಥಿಗಳು ಉತ್ತಮ ಶ್ರೇಣಿ, 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ.97.91 ಫಲಿತಾಂಶ ಲಭಿಸಿದ್ದು ಇದರಲ್ಲಿ ನಮೃತಾ 588, ಮುಸ್ಕಾನ್ ಕೌಸರ್ 587, ರೂಪಾಲಿ 585, ವಿಜ್ಞಾನ ವಿಭಾಗದಲ್ಲಿ ಶೇ. 98.17 ಫಲಿತಾಂಶ ಲಭಿಸಿದ್ದು ಜಿತೈಶಿ 579, ಅನನ್ಯ 578, ಚಿಂತನ್ 575, ಕಲಾ ವಿಭಾಗದಲ್ಲಿ ಶೇ.100 ಫಲಿತಾಂಶ ಲಭಿಸಿದ್ದು ಶಾನುಷಾ ಪಿಂಟೋ 578, ಕವನ 573, ಶರಣ್ಯ 573 ಅತ್ಯುತ್ತಮ ಅಂಕ ಗಳಿಸಿದ್ದಾರೆ.

Related posts

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!