25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ರವರು ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ ಜವಾಬ್ದಾರಿಯುತ ಶ್ರೇಷ್ಠ ನಾಗರಿಕ ಪ್ರಶಸ್ತಿ ವಿಭಾಗದ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಇತ್ತೀಚೆಗೆ ಕೇರಳದ ಕಣ್ಣೂರಿನಲ್ಲಿ ಜರುಗಿದ, ರಾಷ್ಟ್ರೀಯ ಆಡಳಿತ ಸಮಿತಿಯ ಸಮಾವೇಶದಲ್ಲಿ ಪದಗ್ರಹಣ ಕೈಗೊಂಡರು.

ಇವರು ದ.ಕ ಜಿಲ್ಲಾ ರಾಮಕ್ಷತ್ರೀಯ ಸಂಘಗಳ ಒಕ್ಕೂಟದ ಸ್ಥಾಪಕಾಧ್ಯಕ್ಷ, ಉಜಿರೆಯ ಧ.ಮಂ. ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷ, ಛೇಂಬರ್‍ ಆಫ್ ಕಾಮರ್ಸ್ ಬೆಳ್ತಂಗಡಿ, ರೆಡ್ ಕ್ರಾಸ್ ಸಂಸ್ಥೆಯ ಸ್ಥಾಪಕರು, ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗೂ ರಾಮಕ್ಷತ್ರೀಯ ಸಂಘ, ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ನ ಮಾಲಕರಾಗಿದ್ದಾರೆ.

Related posts

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya
error: Content is protected !!