39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ಪ್ರಸ್ತುತಪಡಿಸುವ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್‌ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ ಚಿಲಿಪಿಲಿ -2024 ಉಜಿರೆ ಅನುಗ್ರಹ ಪ್ರೈಮರಿ ಶಾಲೆ ಸಭಾಂಗಣದಲ್ಲಿ ಎ.10 ರಿಂದ 19 ರ ವರೆಗೆ ನಡೆಯಲಿದೆ

ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವ.ಫಾ.ಜೇಮ್ಸ್ ಡಿಸೋಜಾ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು..

ಮುಖ್ಯ ಅತಿಥಿಗಳಾಗಿ ಅಗಮಿಸಿದ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ವ.ಫಾ.ವಿಜಯ್ ಲೋಬೋ ರವರು ಬೇಸಿಗೆ ಶಿಬಿರಕ್ಕೆ ಆಗಮಿಸಿದ ಮಕ್ಕಳಿಗೆ ಶುಭಹಾರೈಸಿದರು.

ಮಹಿಳಾ ಮಂಡಲದ ಸದಸ್ಯೆ ಮಮತ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿದರು. ಭವ್ಯಶ್ರೀ ನಿರೂಪಿಸಿ, ಗಾಯತ್ರಿ ಶ್ರೀಧರ್ ರವರ ಧನ್ಯವಾದವಿತ್ತರು. ಮಹಿಳಾ ಮಂಡಲದ ಸದಸ್ಯರು, ಶಿಬಿರಾರ್ಥಿಗಳು, ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!