37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ಕಾಜೂರ್ ತಂಙಳ್ ಈದ್ ನಮಾಜ್ ಗೆ ನೇತೃತ್ವ ನೀಡಿ ದುಆ ನೆರವೇರಿಸಿ ಆಶೀರ್ವಚನ ಮಾಡಿದರು.


ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್ ಕಾಜೂರ್, ಕೋಶಾಧಿಕಾರಿ ಮೊಹಮ್ಮದ್ ಕಮಾಲ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ಬದ್ರುದ್ದೀನ್ ಕಾಜೂರ್ ಮತ್ತು ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು , ಪಂಚಾಯತ್ ಸದಸ್ಯರಾದ ಕೆ ಯು ಮೊಹಮ್ಮದ್ ,ಕಬೀರ್ ಪಾದೇಗುತ್ತು ಹಾಗು ಮುಂತಾದ ಅನೇಕ ಗಣ್ಯರು ಊರ ಹಿರಿಯರು, ಕಿರಿಯರು, ಉಲಮಾ ಉಮರ ನಾಯಕರು ಜಮಾತ್ ಬಾಂಧವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya
error: Content is protected !!