30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ಕಾಜೂರ್ ತಂಙಳ್ ಈದ್ ನಮಾಜ್ ಗೆ ನೇತೃತ್ವ ನೀಡಿ ದುಆ ನೆರವೇರಿಸಿ ಆಶೀರ್ವಚನ ಮಾಡಿದರು.


ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್ ಕಾಜೂರ್, ಕೋಶಾಧಿಕಾರಿ ಮೊಹಮ್ಮದ್ ಕಮಾಲ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ಬದ್ರುದ್ದೀನ್ ಕಾಜೂರ್ ಮತ್ತು ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು , ಪಂಚಾಯತ್ ಸದಸ್ಯರಾದ ಕೆ ಯು ಮೊಹಮ್ಮದ್ ,ಕಬೀರ್ ಪಾದೇಗುತ್ತು ಹಾಗು ಮುಂತಾದ ಅನೇಕ ಗಣ್ಯರು ಊರ ಹಿರಿಯರು, ಕಿರಿಯರು, ಉಲಮಾ ಉಮರ ನಾಯಕರು ಜಮಾತ್ ಬಾಂಧವರು ಭಾಗವಹಿಸಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!