ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ಕಾಜೂರ್ ತಂಙಳ್ ಈದ್ ನಮಾಜ್ ಗೆ ನೇತೃತ್ವ ನೀಡಿ ದುಆ ನೆರವೇರಿಸಿ ಆಶೀರ್ವಚನ ಮಾಡಿದರು.


ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್ ಕಾಜೂರ್, ಕೋಶಾಧಿಕಾರಿ ಮೊಹಮ್ಮದ್ ಕಮಾಲ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ಬದ್ರುದ್ದೀನ್ ಕಾಜೂರ್ ಮತ್ತು ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು , ಪಂಚಾಯತ್ ಸದಸ್ಯರಾದ ಕೆ ಯು ಮೊಹಮ್ಮದ್ ,ಕಬೀರ್ ಪಾದೇಗುತ್ತು ಹಾಗು ಮುಂತಾದ ಅನೇಕ ಗಣ್ಯರು ಊರ ಹಿರಿಯರು, ಕಿರಿಯರು, ಉಲಮಾ ಉಮರ ನಾಯಕರು ಜಮಾತ್ ಬಾಂಧವರು ಭಾಗವಹಿಸಿದ್ದರು.

Leave a Comment

error: Content is protected !!