25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ಕಾಜೂರ್ ತಂಙಳ್ ಈದ್ ನಮಾಜ್ ಗೆ ನೇತೃತ್ವ ನೀಡಿ ದುಆ ನೆರವೇರಿಸಿ ಆಶೀರ್ವಚನ ಮಾಡಿದರು.


ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್ ಕಾಜೂರ್, ಕೋಶಾಧಿಕಾರಿ ಮೊಹಮ್ಮದ್ ಕಮಾಲ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ಬದ್ರುದ್ದೀನ್ ಕಾಜೂರ್ ಮತ್ತು ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು , ಪಂಚಾಯತ್ ಸದಸ್ಯರಾದ ಕೆ ಯು ಮೊಹಮ್ಮದ್ ,ಕಬೀರ್ ಪಾದೇಗುತ್ತು ಹಾಗು ಮುಂತಾದ ಅನೇಕ ಗಣ್ಯರು ಊರ ಹಿರಿಯರು, ಕಿರಿಯರು, ಉಲಮಾ ಉಮರ ನಾಯಕರು ಜಮಾತ್ ಬಾಂಧವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಮಲವಂತಿಗೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya
error: Content is protected !!