September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ಕಾಜೂರ್ ತಂಙಳ್ ಈದ್ ನಮಾಜ್ ಗೆ ನೇತೃತ್ವ ನೀಡಿ ದುಆ ನೆರವೇರಿಸಿ ಆಶೀರ್ವಚನ ಮಾಡಿದರು.


ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್ ಕಾಜೂರ್, ಕೋಶಾಧಿಕಾರಿ ಮೊಹಮ್ಮದ್ ಕಮಾಲ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ಬದ್ರುದ್ದೀನ್ ಕಾಜೂರ್ ಮತ್ತು ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು , ಪಂಚಾಯತ್ ಸದಸ್ಯರಾದ ಕೆ ಯು ಮೊಹಮ್ಮದ್ ,ಕಬೀರ್ ಪಾದೇಗುತ್ತು ಹಾಗು ಮುಂತಾದ ಅನೇಕ ಗಣ್ಯರು ಊರ ಹಿರಿಯರು, ಕಿರಿಯರು, ಉಲಮಾ ಉಮರ ನಾಯಕರು ಜಮಾತ್ ಬಾಂಧವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya
error: Content is protected !!