27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

ಗೇರುಕಟ್ಟೆ : ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 68 ವಿದ್ಯಾರ್ಥಿಗಳಲ್ಲಿ 64ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ. 84.21 ಫಲಿತಾಂಶ ಲಭಿಸಿದೆ.

ಕಲಾ ವಿಭಾಗದಲ್ಲಿ 19 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಮೊಹಮ್ಮದ್ ಪಾವಝ್ 550 ವಿಶಿಷ್ಠ ಶ್ರೇಣೀಯಲ್ಲಿ ಉತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 29 ವಿದ್ಯಾರ್ಥಿಗಳು ಉತ್ತೀರ್ಣರಾಗಿ 100 ಫಲಿತಾಂಶ ಲಭಿಸಿದೆ. 5 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣೀಯಲ್ಲಿ ಉತ್ತೀರ್ಣರಾಗಿದ್ದು ಫಾತಿಮಾತ್ ಆಫಿಪಾ 567, ಹಿತಾ ಶ್ರೀ 540, ತೌಶೀರಾ 540, ನಿಶಾ 529, ಝಕೀಯಾ 512 ಅಂಕ ಗಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 20 ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 3 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತೀರ್ಣರಾಗಿದ್ದಾರೆ. ಇವರಲ್ಲಿ ಫಾತಿಮಾತ್ ಸಝ್ಮೀಯಾ 542, ಸುಪ್ರಿಯಾ 530, ಫಾತಿಮಾತ್ ಸಾಹಿದ 526 ಅಂಕ ಗಳಿಸಿದ್ದಾರೆ.

Related posts

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya
error: Content is protected !!