25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಇಲ್ಲಿ ದ್ವಿತೀಯ ಪಿ.ಯು.ಸಿ ಯಲ್ಲಿ ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 8 ಡಿಸ್ಟಿಂಕ್ಷನ್ 24 ಪ್ರಥಮ ದರ್ಜೆ ಉತ್ತೀರ್ಣರಾಗಿ ಶೇ 100% ಫಲಿತಾಂಶ

ಪರಿಶಿಷ್ಟ ಜಾತಿಯ ಮೆ.ನಂತರದ ಬಾಲಕರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಇಲ್ಲಿ 22 ವಿದ್ಯಾರ್ಥಿಗಳಲ್ಲಿ 4 ಡಿಸ್ಟಿಂಕ್ಷನ್, 18 ಪ್ರಥಮ ದರ್ಜೆ ಉತ್ತೀರ್ಣರಾಗಿ ಶೇ100% ಫಲಿತಾಂಶ

ಪರಿಶಿಷ್ಟ ವರ್ಗದ ಮೆ.ನಂತರದ ಬಾಲಕರ ವಿದ್ಯಾರ್ಥಿನಿಲಯ ಉಜಿರೆ ಇಲ್ಲಿ 16 ವಿದ್ಯಾರ್ಥಿಗಳ ಪೈಕಿ 1-ಡಿಸ್ಟಿಂಕ್ಷನ್,11-ಪ್ರಥಮ ದರ್ಜೆ ಹಾಗೂ 1-ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಶೇ 81.25 ಫಲಿತಾಂಶ ಪಡೆದಿದೆ.

Related posts

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya
error: Content is protected !!