29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಹನೀಫ್ ಫೈಝಿ ಇವರ ನೇತ್ರತ್ವದಲ್ಲಿ ಈದ್ ನಮಾಝ್ ನೆರವೇರಿತು.


ಈ ಸಂದರ್ಭದಲ್ಲಿ ಅಧ್ಯಕ್ಷರಾದ ಬಿ.ಎ. ನಝೀರ್, ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ರಝಾಕ್ ಬಿ,ಎಚ್, ಹನೀಫ್ ಬಿ.ಎಮ್, ಕೋಶಾಧಿಕಾರಿ ಇಸ್ಮಾಯಿಲ್ ಹಾಗೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

Related posts

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!