30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಹನೀಫ್ ಫೈಝಿ ಇವರ ನೇತ್ರತ್ವದಲ್ಲಿ ಈದ್ ನಮಾಝ್ ನೆರವೇರಿತು.


ಈ ಸಂದರ್ಭದಲ್ಲಿ ಅಧ್ಯಕ್ಷರಾದ ಬಿ.ಎ. ನಝೀರ್, ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ರಝಾಕ್ ಬಿ,ಎಚ್, ಹನೀಫ್ ಬಿ.ಎಮ್, ಕೋಶಾಧಿಕಾರಿ ಇಸ್ಮಾಯಿಲ್ ಹಾಗೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

Related posts

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya
error: Content is protected !!