24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸುವರ್ಣ ಆರ್ಕೇಡ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಮೋದಿಕೇರ್ ಸಂಸ್ಥೆಯಲ್ಲಿ ಇದೀಗ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಯುಗಾದಿಯ ಶುಭದಿನ ಎ.10 ರಂದು ಶುಭಾರಂಭಗೊಂಡಿತು.


ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ವೈ ನಾಣ್ಯಪ್ಪ ಪೂಜಾರಿ ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಉಡುಪಿ ಸ್ಪೋರ್ಟ್ಸ್ ಸಂಸ್ಥೆಯ ಮಾಲಕ ಪ್ರಜ್ವಲ್, ಮೋದಿಕೇರ್ ಕ್ರೌನ್ ಡೈಮಂಡ್ ಡೈರೆಕ್ಟರ್ ತಾರನಾಥ್ ಪುತ್ತೂರು, ಮಾರೂರು ಮೋಟಾರ್‍ಸ್‌ನ ವಸಂತ್ ಉಪಸ್ಥಿತರಿದ್ದರು.

ಮಾಲಕರಾದ ಪುಷ್ಪರಾಜ್ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು. ಮಾಲಕರ ಹಿತೈಷಿಗಳು, ಬಂಧುಗಳು ಮತ್ತಿತರರು ಉಪಸ್ಥಿತರಿದ್ದರು.

Related posts

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya
error: Content is protected !!