23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸುವರ್ಣ ಆರ್ಕೇಡ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಮೋದಿಕೇರ್ ಸಂಸ್ಥೆಯಲ್ಲಿ ಇದೀಗ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಯುಗಾದಿಯ ಶುಭದಿನ ಎ.10 ರಂದು ಶುಭಾರಂಭಗೊಂಡಿತು.


ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ವೈ ನಾಣ್ಯಪ್ಪ ಪೂಜಾರಿ ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಉಡುಪಿ ಸ್ಪೋರ್ಟ್ಸ್ ಸಂಸ್ಥೆಯ ಮಾಲಕ ಪ್ರಜ್ವಲ್, ಮೋದಿಕೇರ್ ಕ್ರೌನ್ ಡೈಮಂಡ್ ಡೈರೆಕ್ಟರ್ ತಾರನಾಥ್ ಪುತ್ತೂರು, ಮಾರೂರು ಮೋಟಾರ್‍ಸ್‌ನ ವಸಂತ್ ಉಪಸ್ಥಿತರಿದ್ದರು.

ಮಾಲಕರಾದ ಪುಷ್ಪರಾಜ್ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು. ಮಾಲಕರ ಹಿತೈಷಿಗಳು, ಬಂಧುಗಳು ಮತ್ತಿತರರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya
error: Content is protected !!