32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆಯನ್ನು ಮಸೀದಿ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ಕುತುಬ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ಇಸ್ಮಾಯಿಲ್ .ಕೆ ಪೆರಿಂಜೆ, ಮಾಜಿ ಅಧ್ಯಕ್ಷರುಗಳಾದ ಜಲೀಲ್ ಪಡ್ಡಂದಡ್ಕ, ಯು ಕೆ ಮೊಹಮ್ಮದ್ ಹಾಜಿ ಪೆರಿಂಜೆ , ಖಾಲಿದ್ ಪುಲಬೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಕಾರ್ಯದರ್ಶಿ ರಫೀಕ್ ಪಡ್ಡ , ಪ್ರಮುಖರಾದ ಪತ್ರಕರ್ತ ಮಹಮ್ಮದ್ ಎಚ್ ವೇಣೂರು ,ಅಬ್ದುಲ್ ರಹಿಮಾನ್ ಡೆಲ್ಮ ,ನಜೀರ್ ಪೆರಿಂಜೆ , ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ , ಇದ್ರಿಸ್ ಪುಲಬೆ , ಮೊಹಮ್ಮದ್ ಶಾಫಿ ಕಿರೋಡಿ, ಇಸ್ಮಾಯಿಲ್ ಎಚ್ , ಶರಫ್ ತಂಗಳ್ ,ಹಮೀದ್ ಎಚ್ ,ಸಲಾಂ ಕೇಶವ ನಗರ ಅಶ್ರಫ್ ಶಾಂತಿ ನಗರ ,ಮತ್ತು ಗಣ್ಯರು ಉಪಸ್ಥಿತರಿದ್ದರು.

Related posts

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya
error: Content is protected !!