26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ರವರು ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ ಜವಾಬ್ದಾರಿಯುತ ಶ್ರೇಷ್ಠ ನಾಗರಿಕ ಪ್ರಶಸ್ತಿ ವಿಭಾಗದ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಇತ್ತೀಚೆಗೆ ಕೇರಳದ ಕಣ್ಣೂರಿನಲ್ಲಿ ಜರುಗಿದ, ರಾಷ್ಟ್ರೀಯ ಆಡಳಿತ ಸಮಿತಿಯ ಸಮಾವೇಶದಲ್ಲಿ ಪದಗ್ರಹಣ ಕೈಗೊಂಡರು.

ಇವರು ದ.ಕ ಜಿಲ್ಲಾ ರಾಮಕ್ಷತ್ರೀಯ ಸಂಘಗಳ ಒಕ್ಕೂಟದ ಸ್ಥಾಪಕಾಧ್ಯಕ್ಷ, ಉಜಿರೆಯ ಧ.ಮಂ. ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷ, ಛೇಂಬರ್‍ ಆಫ್ ಕಾಮರ್ಸ್ ಬೆಳ್ತಂಗಡಿ, ರೆಡ್ ಕ್ರಾಸ್ ಸಂಸ್ಥೆಯ ಸ್ಥಾಪಕರು, ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗೂ ರಾಮಕ್ಷತ್ರೀಯ ಸಂಘ, ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ನ ಮಾಲಕರಾಗಿದ್ದಾರೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya
error: Content is protected !!