25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ರವರು ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ ಜವಾಬ್ದಾರಿಯುತ ಶ್ರೇಷ್ಠ ನಾಗರಿಕ ಪ್ರಶಸ್ತಿ ವಿಭಾಗದ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಇತ್ತೀಚೆಗೆ ಕೇರಳದ ಕಣ್ಣೂರಿನಲ್ಲಿ ಜರುಗಿದ, ರಾಷ್ಟ್ರೀಯ ಆಡಳಿತ ಸಮಿತಿಯ ಸಮಾವೇಶದಲ್ಲಿ ಪದಗ್ರಹಣ ಕೈಗೊಂಡರು.

ಇವರು ದ.ಕ ಜಿಲ್ಲಾ ರಾಮಕ್ಷತ್ರೀಯ ಸಂಘಗಳ ಒಕ್ಕೂಟದ ಸ್ಥಾಪಕಾಧ್ಯಕ್ಷ, ಉಜಿರೆಯ ಧ.ಮಂ. ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷ, ಛೇಂಬರ್‍ ಆಫ್ ಕಾಮರ್ಸ್ ಬೆಳ್ತಂಗಡಿ, ರೆಡ್ ಕ್ರಾಸ್ ಸಂಸ್ಥೆಯ ಸ್ಥಾಪಕರು, ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗೂ ರಾಮಕ್ಷತ್ರೀಯ ಸಂಘ, ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ನ ಮಾಲಕರಾಗಿದ್ದಾರೆ.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!