July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ಬೈಲಿನಲ್ಲಿ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ವಾಹನ ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪ ನಿರೀಕ್ಷಕರಾದ ಮುರಳೀಧರ್ ಕೆ.ಜಿ ಅವರು ಹಾಗೂ ತಂಡ ದಾಳಿ ನಡೆಸಿದ್ದು ಈ ವೇಳೆ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಎಂಬವರು ಅಕ್ರಮವಾಗಿ ಮರಳು ಕಳ್ಳತನ ಮಾಡಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು ಪಿಕಪ್ ವಾಹನವನ್ನು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya
error: Content is protected !!