22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ಕಾಜೂರ್ ತಂಙಳ್ ಈದ್ ನಮಾಜ್ ಗೆ ನೇತೃತ್ವ ನೀಡಿ ದುಆ ನೆರವೇರಿಸಿ ಆಶೀರ್ವಚನ ಮಾಡಿದರು.


ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್ ಕಾಜೂರ್, ಕೋಶಾಧಿಕಾರಿ ಮೊಹಮ್ಮದ್ ಕಮಾಲ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ಬದ್ರುದ್ದೀನ್ ಕಾಜೂರ್ ಮತ್ತು ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು , ಪಂಚಾಯತ್ ಸದಸ್ಯರಾದ ಕೆ ಯು ಮೊಹಮ್ಮದ್ ,ಕಬೀರ್ ಪಾದೇಗುತ್ತು ಹಾಗು ಮುಂತಾದ ಅನೇಕ ಗಣ್ಯರು ಊರ ಹಿರಿಯರು, ಕಿರಿಯರು, ಉಲಮಾ ಉಮರ ನಾಯಕರು ಜಮಾತ್ ಬಾಂಧವರು ಭಾಗವಹಿಸಿದ್ದರು.

Related posts

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!